ಬ್ರೇಕಿಂಗ್ ನ್ಯೂಸ್
30-07-20 01:48 pm Cinema correspondant ಸಿನಿಮಾ
ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
ತೆಲುಗು ಹಾಟ್ ನಟಿ ಎಂದೇ ಖ್ಯಾತರಾದ ರಾಕುಲ್ ಪ್ರೀತ್ ಸಿಂಗ್ ಗೆ ಸದ್ಯ ಅವಕಾಶಗಳ ಹೇಳಿಕೊಳ್ಳುವಷ್ಟೇನಿಲ್ಲ. ಹೀಗಾಗಿ ಸಿನಿಮಾಗಳೊಂದಿಗೆ ರಾಹುಲ್ ಬೇರೆ ದಾರಿಯಲ್ಲಿ ಪಯಣಿಸಲು ಮುಂದಾಗಿದ್ದಾರೆ ಈ ಹಾಟ್ ನಟಿ.
ಲೌಕ್ಯಂ, ನಾನ್ನಕು ಪ್ರೇಮತೋ, ಧೃವ ತರಹದ ಹಿಟ್ ಸಿನಿಮಾಗಳಲ್ಲಿ ನಟಿಸಿದ ರಾಹುಲ್ ಭಾರೀ ಹೆಸರು ಮಾಡಿದರು.
ಹೀಗೆ ಯಾವ ಸಿನಿಮಾ ಎಂದರೇ ಆ ಸಿನಿಮಾದಲ್ಲಿ ನಟಿಸಲು ಶುರು ಮಾಡಿದ ನಂತರ ರಾಹುಲ್ ಪ್ರೀತ್ ಸಿಂಗ್ ಕೆಲವು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಅಷ್ಟಕಷ್ಟೇ ಎನ್ನುವುದು ವಾಸ್ತವ. ಇದರಿಂದ ಚಿತ್ರಂಗದಲ್ಲಿ ಅವಕಾಶಗಳು ಕಡಿಮೆಯಾದವು.
ಹೀಗಾಗಿ ಈಗ ರಾಕುಲ್ ಪ್ರೀತ್ ಸಿಂಗ್ ಸಿನಿಮಾ ಮಾಡುವ ಮುನ್ನ ಕಥೆ ಮತ್ತು ಪಾತ್ರದ ತೂಕವನ್ನು ನೋಡಿಕೊಂಡು ಹೆಜ್ಜೆ ಹಾಕುತ್ತಿದ್ದಾರೆ.
ಇದರ ಭಾಗವಾಗಿಯೇ ಒಳ್ಳೆಯ ಕಥೆಯಾಧಾರಿತ ವೆಬ್ ಸೀರಿಸ್ ನಲ್ಲಿ ನಟಿಸಲು ನಟಿ ರಾಕುಲ್ ಪ್ರೀತ್ ಸಿಂಗ್ ಮುಂದಾಗಿದ್ಧಾರೆ. ಟಾಲಿವುಡ್ ನ ಹಲವು ಹೀರೋಯಿನ್ ಗಳ ದಾರಿಯಲ್ಲೇ ಈಕೆಯೂ ನಡೆಯುತ್ತಿದ್ದಾರೆ.
ಪ್ರಮುಖ ನಿರ್ದೇಶಕ ಕ್ರಿಷ್ ನಿರ್ಮಾಣದ ವೆಬ್ ಸೀರಿಸ್ ವೊಂದರಲ್ಲಿ ರಾಕುಲ್ ಹೀರೋಯಿನ್ ಆಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವೆಬ್ ಸೀರಿಸ್ ಓಟಿಟಿ ಪ್ಲಾಟ್ ಫಾರ್ಮ್ ನಲ್ಲೇ ರಿಲೀಸ್ ಆಗಲಿದೆ.
ಇನ್ನು, ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm