ಬ್ರೇಕಿಂಗ್ ನ್ಯೂಸ್
30-07-20 01:48 pm Cinema correspondant ಸಿನಿಮಾ
ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
ತೆಲುಗು ಹಾಟ್ ನಟಿ ಎಂದೇ ಖ್ಯಾತರಾದ ರಾಕುಲ್ ಪ್ರೀತ್ ಸಿಂಗ್ ಗೆ ಸದ್ಯ ಅವಕಾಶಗಳ ಹೇಳಿಕೊಳ್ಳುವಷ್ಟೇನಿಲ್ಲ. ಹೀಗಾಗಿ ಸಿನಿಮಾಗಳೊಂದಿಗೆ ರಾಹುಲ್ ಬೇರೆ ದಾರಿಯಲ್ಲಿ ಪಯಣಿಸಲು ಮುಂದಾಗಿದ್ದಾರೆ ಈ ಹಾಟ್ ನಟಿ.
ಲೌಕ್ಯಂ, ನಾನ್ನಕು ಪ್ರೇಮತೋ, ಧೃವ ತರಹದ ಹಿಟ್ ಸಿನಿಮಾಗಳಲ್ಲಿ ನಟಿಸಿದ ರಾಹುಲ್ ಭಾರೀ ಹೆಸರು ಮಾಡಿದರು.
ಹೀಗೆ ಯಾವ ಸಿನಿಮಾ ಎಂದರೇ ಆ ಸಿನಿಮಾದಲ್ಲಿ ನಟಿಸಲು ಶುರು ಮಾಡಿದ ನಂತರ ರಾಹುಲ್ ಪ್ರೀತ್ ಸಿಂಗ್ ಕೆಲವು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಅಷ್ಟಕಷ್ಟೇ ಎನ್ನುವುದು ವಾಸ್ತವ. ಇದರಿಂದ ಚಿತ್ರಂಗದಲ್ಲಿ ಅವಕಾಶಗಳು ಕಡಿಮೆಯಾದವು.
ಹೀಗಾಗಿ ಈಗ ರಾಕುಲ್ ಪ್ರೀತ್ ಸಿಂಗ್ ಸಿನಿಮಾ ಮಾಡುವ ಮುನ್ನ ಕಥೆ ಮತ್ತು ಪಾತ್ರದ ತೂಕವನ್ನು ನೋಡಿಕೊಂಡು ಹೆಜ್ಜೆ ಹಾಕುತ್ತಿದ್ದಾರೆ.
ಇದರ ಭಾಗವಾಗಿಯೇ ಒಳ್ಳೆಯ ಕಥೆಯಾಧಾರಿತ ವೆಬ್ ಸೀರಿಸ್ ನಲ್ಲಿ ನಟಿಸಲು ನಟಿ ರಾಕುಲ್ ಪ್ರೀತ್ ಸಿಂಗ್ ಮುಂದಾಗಿದ್ಧಾರೆ. ಟಾಲಿವುಡ್ ನ ಹಲವು ಹೀರೋಯಿನ್ ಗಳ ದಾರಿಯಲ್ಲೇ ಈಕೆಯೂ ನಡೆಯುತ್ತಿದ್ದಾರೆ.
ಪ್ರಮುಖ ನಿರ್ದೇಶಕ ಕ್ರಿಷ್ ನಿರ್ಮಾಣದ ವೆಬ್ ಸೀರಿಸ್ ವೊಂದರಲ್ಲಿ ರಾಕುಲ್ ಹೀರೋಯಿನ್ ಆಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವೆಬ್ ಸೀರಿಸ್ ಓಟಿಟಿ ಪ್ಲಾಟ್ ಫಾರ್ಮ್ ನಲ್ಲೇ ರಿಲೀಸ್ ಆಗಲಿದೆ.
ಇನ್ನು, ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm