ಬ್ರೇಕಿಂಗ್ ನ್ಯೂಸ್
30-07-20 01:48 pm Cinema correspondant ಸಿನಿಮಾ
ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
ತೆಲುಗು ಹಾಟ್ ನಟಿ ಎಂದೇ ಖ್ಯಾತರಾದ ರಾಕುಲ್ ಪ್ರೀತ್ ಸಿಂಗ್ ಗೆ ಸದ್ಯ ಅವಕಾಶಗಳ ಹೇಳಿಕೊಳ್ಳುವಷ್ಟೇನಿಲ್ಲ. ಹೀಗಾಗಿ ಸಿನಿಮಾಗಳೊಂದಿಗೆ ರಾಹುಲ್ ಬೇರೆ ದಾರಿಯಲ್ಲಿ ಪಯಣಿಸಲು ಮುಂದಾಗಿದ್ದಾರೆ ಈ ಹಾಟ್ ನಟಿ.
ಲೌಕ್ಯಂ, ನಾನ್ನಕು ಪ್ರೇಮತೋ, ಧೃವ ತರಹದ ಹಿಟ್ ಸಿನಿಮಾಗಳಲ್ಲಿ ನಟಿಸಿದ ರಾಹುಲ್ ಭಾರೀ ಹೆಸರು ಮಾಡಿದರು.
ಹೀಗೆ ಯಾವ ಸಿನಿಮಾ ಎಂದರೇ ಆ ಸಿನಿಮಾದಲ್ಲಿ ನಟಿಸಲು ಶುರು ಮಾಡಿದ ನಂತರ ರಾಹುಲ್ ಪ್ರೀತ್ ಸಿಂಗ್ ಕೆಲವು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಅಷ್ಟಕಷ್ಟೇ ಎನ್ನುವುದು ವಾಸ್ತವ. ಇದರಿಂದ ಚಿತ್ರಂಗದಲ್ಲಿ ಅವಕಾಶಗಳು ಕಡಿಮೆಯಾದವು.
ಹೀಗಾಗಿ ಈಗ ರಾಕುಲ್ ಪ್ರೀತ್ ಸಿಂಗ್ ಸಿನಿಮಾ ಮಾಡುವ ಮುನ್ನ ಕಥೆ ಮತ್ತು ಪಾತ್ರದ ತೂಕವನ್ನು ನೋಡಿಕೊಂಡು ಹೆಜ್ಜೆ ಹಾಕುತ್ತಿದ್ದಾರೆ.
ಇದರ ಭಾಗವಾಗಿಯೇ ಒಳ್ಳೆಯ ಕಥೆಯಾಧಾರಿತ ವೆಬ್ ಸೀರಿಸ್ ನಲ್ಲಿ ನಟಿಸಲು ನಟಿ ರಾಕುಲ್ ಪ್ರೀತ್ ಸಿಂಗ್ ಮುಂದಾಗಿದ್ಧಾರೆ. ಟಾಲಿವುಡ್ ನ ಹಲವು ಹೀರೋಯಿನ್ ಗಳ ದಾರಿಯಲ್ಲೇ ಈಕೆಯೂ ನಡೆಯುತ್ತಿದ್ದಾರೆ.
ಪ್ರಮುಖ ನಿರ್ದೇಶಕ ಕ್ರಿಷ್ ನಿರ್ಮಾಣದ ವೆಬ್ ಸೀರಿಸ್ ವೊಂದರಲ್ಲಿ ರಾಕುಲ್ ಹೀರೋಯಿನ್ ಆಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವೆಬ್ ಸೀರಿಸ್ ಓಟಿಟಿ ಪ್ಲಾಟ್ ಫಾರ್ಮ್ ನಲ್ಲೇ ರಿಲೀಸ್ ಆಗಲಿದೆ.
ಇನ್ನು, ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm