ಬ್ರೇಕಿಂಗ್ ನ್ಯೂಸ್
10-11-22 12:03 pm Source: Vijayakarnataka ಸಿನಿಮಾ
'ಉತ್ತರಕಾಂಡ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡುತ್ತಿರುವ ನಟಿ ರಮ್ಯಾ ಈಗ ಧನುಷ್ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.ಹದಿನೈದು ವರ್ಷಗಳ ಹಿಂದೆ ಧನುಷ್ ಜೊತೆ ‘ಪೊಲ್ಲಾಧವನ್’ ಸಿನಿಮಾ ಮಾಡಿದ್ದರು. ಅದರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿನಿಮಾ ಟೀಮ್ ಚೆನ್ನೈಯಲ್ಲಿಒಟ್ಟಾಗಿ ಸೇರಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಆ ಫೋಟೋಗಳನ್ನು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಆ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ವೆಟ್ರಿಮಾರನ್ ನಿರ್ದೇಶನ ಮಾಡಿದ್ದರು.
‘ಪೊಲ್ಲಾಧವನ್ ನೆನಪಿನಲ್ಲಿನಾನು ಹಲವು ವರ್ಷಗಳ ಗೆಳೆಯನನ್ನು ಭೇಟಿಯಾದೆ. ಅಲ್ಲದೇ, ನಾನು ಮೆಚ್ಚುವ ಪ್ರತಿಭಾವಂತ ನಿರ್ದೇಶಕರನ್ನು ಭೇಟಿಯಾದದ್ದು ಖುಷಿ ತಂದಿತು. ನನ್ನನ್ನು ಈ ಸಿನಿಮಾಗೆ ಧನುಷ್ ಅವರೇ ರೆಫರ್ ಮಾಡಿದ್ದರು. ಈ ತಂಡದಿಂದ ನಾನು ಸಾಕಷ್ಟು ಕಲಿತಿದ್ದೇನೆ. ಮತ್ತೊಂದು ವಿಷಯ ಹೇಳುವುದೆಂದರೆ, ನಾನು ‘ಪೊಲ್ಲಾಧವನ್ 2’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಇದಕ್ಕೆ ಧನುಷ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ಅಪ್ಪ ಕೊಟ್ಟ ಹಣದಲ್ಲಿ ಬೈಕ್ ಖರೀದಿ ಮಾಡಿದ ನಾಯಕನಿಗೆ ಅದರಿಂದಲೇ ಸಮಸ್ಯೆ ಉಂಟಾಗುತ್ತದೆ. ಯಾಕೆ? ಹೇಗೆ? ಎಂಬುದೇ ಈ ಸಿನಿಮಾದ ಒನ್ಲೈನ್ ಸ್ಟೋರಿ.
ಜಿ ವಿ ಪ್ರಕಾಶ್ ಅವರ ಸಂಗೀತ ಸಂಯೋಜನೆ ಇರುವ ಈ ಚಿತ್ರದ ಹಾಡುಗಳು ಹಿಟ್ ಆಗಿದ್ದವು. 2007 ನವೆಂಬರ್ 8ರಂದು ರಿಲೀಸ್ ಆಗಿದ್ದ ಈ ಚಿತ್ರ ಬೇರೆ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಿದೆ.
'ಪೊಲ್ಲಾಧವನ್' ಚಿತ್ರಕ್ಕೆ ರಮ್ಯಾ 15ನೇ ಹೀರೋಯಿನ್ ಆಗಿದ್ರು
![]()
ಈ ಹಿಂದೆ ಧನುಷ್, ವೆಟ್ರಿಮಾರನ್ರನ್ನು ರಮ್ಯಾ ಭೇಟಿ ಮಾಡಿರಲಿಲ್ಲ
![]()
ಫೋನ್ನಲ್ಲಿ ಸಿನಿಮಾ ಕಥೆ ಕೇಳಿ ಒಪ್ಪಿಕೊಂಡಿದ್ದ ರಮ್ಯಾ
![]()
ಪೊಲ್ಲಾಧವನ್ 2 ಚಿತ್ರಕ್ಕಾಗಿ ಕಾಯುತ್ತಿರುವ ರಮ್ಯಾ
![]()
Actress Ramya Dhanush Vetrimaaran Reunite For Completing 15 Years Of Polladhavan Movie.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm