ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm