ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
13-12-25 08:38 pm
HK News Desk
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm