ಬ್ರೇಕಿಂಗ್ ನ್ಯೂಸ್
23-11-22 01:21 pm Source: Vijayakarnataka ಸಿನಿಮಾ
ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ.
ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ 'ಘೋಸ್ಟ್' ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಶ್ರೀನಿ ನಿರ್ದೇಶನದ ಸಿನಿಮಾವಿದು

ಮಲಯಾಳಂ ನಟ ಜಯರಾಮ್ ನಟನೆ

ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಶೂಟಿಂಗ್
![]()
ದ್ವಿತೀಯ ಹಂತದ ಶೂಟಿಂಗ್ ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಆರಂಭ

ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.
![]()
ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

Dr Shivarajkumar Jayaram Starrer Ghost First Schedule Shooting Complete.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm