ಬ್ರೇಕಿಂಗ್ ನ್ಯೂಸ್
12-12-22 01:50 pm Source: Vijayakarnataka ಸಿನಿಮಾ
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡ್ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ 'ಕ್ರೇಜಿ ಸ್ಟಾರ್' ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ಸ್ಟರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ.
ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ.
ರಾ, ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕಥೆ ಕೇಳಿ ವಿಕ್ರಮ್ ರವಿಚಂದ್ರನ್ ಗ್ರೀನ್ ಸಿಗ್ನಲ್ ನೀಡಿದ್ದು, ಎರಡನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಿ ವಿಕ್ರಮ್ ತೆರೆ ಮೇಲೆ ಮಿಂಚಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ.
ಕನ್ನಡದಲ್ಲಿ 'ಹೆಡ್ ಬುಷ್' ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಕಾರ್ತಿಕ್ ರಾಜನ್ ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ.
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಸದ್ಯದಲ್ಲೇ ಟೈಟಲ್, ತಾರಾಬಳಗ, ತಂತ್ರಜ್ಞರು ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ದೇಶಕ ಕಾರ್ತಿಕ್ ರಾಜನ್ ತಿಳಿಸಿದ್ದಾರೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ.
2ನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಲು ವಿಕ್ರಮ್ ರೆಡಿ
![]()
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ
![]()
ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿವೆ
![]()
Vikram Ravichandran Starrer Another Movie With Karthik Rajan.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm