ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm