ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.
ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm