ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm