ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm