ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm