ಬ್ರೇಕಿಂಗ್ ನ್ಯೂಸ್
09-01-23 02:08 pm Source: news18 ಸಿನಿಮಾ
ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಅವಕಾಶ ಪಡೆಯೋಕೆ ಫಿಟ್ ಆಗ್ಲಿಲ್ಲ, ಬದಲಾಗಿ 8 ಕೆಜಿ ತೂಕ ಹೆಚ್ಚಿಸಿಕೊಳ್ಬೇಕಾಯ್ತು. ಆ ಇಂಟ್ರೆಸ್ಟಿಂಗ್ ಘಟನೆ ಹೀಗಿತ್ತು.
ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ಮನೆಯಿಂದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರ ಕನ್ನಡ ಸಿನಿಮಾ ರಿಲೀಸ್ ಆಗುವುದರಲ್ಲಿದೆ. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಆಗಿದೆ.



ರೂಪೇಶ್ ಶೆಟ್ಟಿ ಈ ಸಿನಿಮಾಗೋಸ್ಕರ ಬರೋಬ್ಬರಿ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ. ತಿನ್ನುವುದು ಇಷ್ಟವಾದ ಕಾರಣ ತೂಕ ಹೆಚ್ಚಿಸಿಕೊಳ್ಳುವುದು ನನಗೆ ಸಮಸ್ಯೆಯಾಗಲಿಲ್ಲ ಎಂದಿದ್ದಾರೆ ರೂಪೇಶ್ ಶೆಟ್ಟಿ. ಆದರೆ ಏರಿಸಿಕೊಂಡಿದ್ದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ರೂಪೇಶ್ ಶೆಟ್ಟಿ ತುಂಬಾ ಕಷ್ಟಪಡಬೇಕಾಗಿ ಬಂದಿತ್ತಂತೆ. ಇದನ್ನು ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.
ರೂಪೇಶ್ ಶೆಟ್ಟಿ ಮತ್ತು ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಅಭಿನಯಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ಮಂಕು ಭಾಯ್ ಫ್ರಾಕ್ಸಿ ರಾಣಿ ಚಿತ್ರದ ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ಓಡಾಡಿದ್ದು ಇದರಲ್ಲಿ ರೂಪೇಶ್ ಶೆಟ್ಟಿ ಅವರ ಮದುಮಗನ ಲುಕ್ ಕಾಣಬಹುದು.ಸದ್ಯ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಆಫರ್ ಗಾಗಿ ಎದುರು ನೋಡುತ್ತಿದ್ದಾರೆ.
Bigg Boss kannada season 9 winner Roopesh Shetty gained 8 kg weight for movie opportunity.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm