ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am