ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm