ಬ್ರೇಕಿಂಗ್ ನ್ಯೂಸ್
13-01-23 05:03 pm Source: news18 ಸಿನಿಮಾ
ಕನ್ನಡದ ಕಾಂತಾರ ಸಿನಿಮಾ ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡಿದ ಮೇಲೆ ಕಾಂತಾರ ನಟ-ನಟಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಕಾಂತಾರ ನಟಿ ಸಪ್ತಮಿ ಗೌಡ ಇದೀಗ ಬಾಲಿವುಡ್ಗೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ.
ಕಾಂತಾರ್ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ. ಸಾಲು ಸಾಲು ಸಿನಿಮಾಗಳೂ ಕೂಡ ಸಪ್ತಮಿ ಗೌಡ ಅವರನ್ನು ಕೈ ಬೀಸಿ ಕರೆಯುತ್ತಿದೆ. ಕಾಂತಾರ ಕಂಪು ಬಾಲಿವುಡ್ನಲ್ಲಿ ಹರಡಿದ್ದು, ಸಪ್ತಮಿ ಗೌಡಗೆ ಸಖತ್ ಚಾನ್ಸ್ ಸಿಕ್ಕಿದೆ. ಬಾಲಿವುಡ್ಗೆ ಹಾರಲು ಕಾಂತಾರ ಲೀಲಾ ರೆಡಿಯಾಗಿದ್ದಾರೆ. ಸ್ಟಾರ್ ನಿರ್ದೇಶಕರ ಜೊತೆ ಕೆಲಸ ಮಾಡುವ ಅವಕಾಶ ಸಪ್ತಮಿ ಗೌಡಗೆ ಒಲಿದು ಬಂದಿದೆ.
![]()
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರ ಹೊಸ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಲಿದ್ದಾರೆ. ಈ ಮೂಲಕ ಬಾಲಿವುಡ್ಗೆ ನಟಿ ಸಪ್ತಮಿ ಎಂಟ್ರಿ ಕೊಡ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ (The Vaccine War) ಸಿನಿಮಾದಲ್ಲಿ ನಟಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಶೂಟಿಂಗ್ ಸಹ ಶುರುವಾಗಿದ್ದು, ಹೈದರಾಬಾದ್ ನಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಸಪ್ತಮಿ ಗೌಡ ಭಾಗಿ ಆಗಲಿದ್ದಾರಂತೆ
![]()
ವಿವೇಕ್ ಅಗ್ನಿಹೋತ್ರಿ ಅವರ ಕೊರೊನಾ ವಾಕ್ಸಿನ್ ಸಿನಿಮಾದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ಪಲ್ಲವಿ ಜೋಶಿ ಮುಂತಾದವರು ಅಭಿನಯಿಸುತ್ತಿದ್ದಾರೆ. ಆ ಎಲ್ಲ ಕಲಾವಿದರ ಜೊತೆ ನಟಿಸುವ ಚಾನ್ಸ್ ಸಪ್ತಮಿ ಗೌಡಗೆ ಸಿಕ್ಕಿದೆ.
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟಿ ಸಪ್ತಮಿ ಗೌಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ರು. ನಟ ಡಾಲಿ ಧನಂಜಯ್ ಜೊತೆ ತೆರೆ ಹಂಚಿಕೊಂಡಿದ್ದರು. 2ನೇ ಸಿನಿಮಾ ಕಾಂತಾರ ದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ ಬಳಿಕ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅಭಿಷೇಕ್ ಅಂಬರೀಷ್ ಸಿನಿಮಾ ‘ಕಾಳಿ’ ಚಿತ್ರದಲ್ಲಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದು, ಇದೀಗ ಸಪ್ತಮಿ ಗೌಡ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ.
Sandalwood actress Sapthami Gowda selected for bollywood movie.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm