ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm