ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm