ಬ್ರೇಕಿಂಗ್ ನ್ಯೂಸ್
18-01-23 02:03 pm Source: news18 ಸಿನಿಮಾ
ಬಹುಭಾಷಾ ನಟಿ ಅಮಲಾ ಪೌಲ್ಗೆ ಎರ್ನಾಕುಳಂನಲ್ಲಿ ಕಹಿ ಅನುಭವವಾಗಿದೆ. ದೇವಾಲಯದ ಅಧಿಕಾರಿಗಳು ಅವರನ್ನು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ. ಇದಕ್ಕೆ ನಟಿ ಪ್ರತಿಕ್ರಿಯಿಸಿದ್ದಾರೆ.ಕೇರಳದ ಎರ್ನಾಕುಳಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನದ ದೇವರ ದರ್ಶನಕ್ಕೆ ಬಂದ ಅಮಲಾ ಪೌಲ್ ಅವರನ್ನು ದೇವಾಲಯದ ಅಧಿಕಾರಿಗಳು ತಡೆದರು. ಅಮಲಾ ಪೌಲ್ ಕ್ರಿಶ್ಚಿಯನ್ ಆಗಿದ್ದರಿಂದ ದೇವಸ್ಥಾನದ ಅಧಿಕಾರಿಗಳು ಅವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಲಿಲ್ಲ.
ಕೇರಳದ ಹಲವು ದೇವಾಲಯಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವಿಯ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಇದಲ್ಲದೆ ಅವರನ್ನು ಹೊರಗಿನಿಂದಲೇ ದೇವರನ್ನು ನೋಡಿ ಹೋಗುವಂತೆ ಹೇಳಲಾಯಿತು. ದೇವಿಯ ದರ್ಶನ ಸಿಗದಿದ್ದರೂ ಸಂತೃಪ್ತಿಯಿಂದ ಮರಳುತ್ತಿದ್ದೇನೆ ಎಂದು ಅಮಲಾ ಪೌಲ್ ದೇವಸ್ಥಾನದ ಸಂದರ್ಶಕರ ನೋಂದಣಿಯಲ್ಲಿ ತಮ್ಮ ನಿರಾಸೆಯನ್ನು ತಿಳಿಸಿದ್ದಾರೆ.
2023ರಲ್ಲೂ ಇದೇನು ಧಾರ್ಮಿಕ ತಾರತಮ್ಯ ಎಂದು ಅಮಲಾ ಪೌಲ್ ಸಿಟ್ಟಿಗೆದ್ದಿದ್ದಾರೆ. ಶೀಘ್ರದಲ್ಲೇ ಈ ಧಾರ್ಮಿಕ ತಾರತಮ್ಯ ದೂರವಾಗಲಿ ಎಂದು ಬಯಸಿದ್ದಾರೆ. ಧರ್ಮದ ಆಧಾರದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ದಿನ ಬರಲಿ ಎಂದು ಬಯಸಿದ್ದಾರೆ ಎಂದರು.
ಅಮಲಾಪಾಲ್ ದರ್ಶನ ನಿರಾಕರಿಸಿದ ನಂತರ ಕೇರಳದ ಎರ್ನಾಕುಳಂ ಮಹಾದೇವ ದೇವಸ್ಥಾನ ಮತ್ತೊಮ್ಮೆ ಸುದ್ದಿಯಾಗಿದೆ. ದೇವಸ್ಥಾನದಲ್ಲಿ ಶಿಷ್ಟಾಚಾರ ಪಾಲಿಸಿದ್ದಾರೆ. ಈ ದೇವಸ್ಥಾನದಲ್ಲಿ ಬೇರೆ ಧರ್ಮದವರಿಗೆ ಪ್ರವೇಶವಿಲ್ಲ ಎನ್ನಲಾಗಿದೆ. ದೇವಸ್ಥಾನಗಳು ಮಾತ್ರವಲ್ಲ ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಈ ವಿಚಾರವಾಗಿ ಅಮಲಾ ಪೌಲ್ ಮಾತನಾಡಿದರೆ ಉತ್ತಮ ಎಂದು ಕೆಲ ನೆಟ್ಟಿಗರು ಅಮಲಾ ಪೌಲ್ ಗೆ ಕೌಂಟರ್ ನೀಡುತ್ತಿದ್ದಾರೆ.
ಮದುವೆಯ ನಂತರ ಸಾಮಾನ್ಯವಾಗಿ ಹೀರೋಯಿನ್ ಆಗುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಅಮಲಾ ಪೌಲ್ ಅವರಂತಹ ಕೆಲವೇ ನಟಿಯರು ಮದುವೆಯಾಗಿ, ವಿಚ್ಛೇದನದ ನಂತರವೂ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ.
Religious Discrimination still exists actor Amala Paul claims entry Denied at Kerala Temple.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm