ಬ್ರೇಕಿಂಗ್ ನ್ಯೂಸ್
18-01-23 02:03 pm Source: news18 ಸಿನಿಮಾ
ಬಹುಭಾಷಾ ನಟಿ ಅಮಲಾ ಪೌಲ್ಗೆ ಎರ್ನಾಕುಳಂನಲ್ಲಿ ಕಹಿ ಅನುಭವವಾಗಿದೆ. ದೇವಾಲಯದ ಅಧಿಕಾರಿಗಳು ಅವರನ್ನು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ. ಇದಕ್ಕೆ ನಟಿ ಪ್ರತಿಕ್ರಿಯಿಸಿದ್ದಾರೆ.ಕೇರಳದ ಎರ್ನಾಕುಳಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನದ ದೇವರ ದರ್ಶನಕ್ಕೆ ಬಂದ ಅಮಲಾ ಪೌಲ್ ಅವರನ್ನು ದೇವಾಲಯದ ಅಧಿಕಾರಿಗಳು ತಡೆದರು. ಅಮಲಾ ಪೌಲ್ ಕ್ರಿಶ್ಚಿಯನ್ ಆಗಿದ್ದರಿಂದ ದೇವಸ್ಥಾನದ ಅಧಿಕಾರಿಗಳು ಅವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಲಿಲ್ಲ.
ಕೇರಳದ ಹಲವು ದೇವಾಲಯಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವಿಯ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಇದಲ್ಲದೆ ಅವರನ್ನು ಹೊರಗಿನಿಂದಲೇ ದೇವರನ್ನು ನೋಡಿ ಹೋಗುವಂತೆ ಹೇಳಲಾಯಿತು. ದೇವಿಯ ದರ್ಶನ ಸಿಗದಿದ್ದರೂ ಸಂತೃಪ್ತಿಯಿಂದ ಮರಳುತ್ತಿದ್ದೇನೆ ಎಂದು ಅಮಲಾ ಪೌಲ್ ದೇವಸ್ಥಾನದ ಸಂದರ್ಶಕರ ನೋಂದಣಿಯಲ್ಲಿ ತಮ್ಮ ನಿರಾಸೆಯನ್ನು ತಿಳಿಸಿದ್ದಾರೆ.

2023ರಲ್ಲೂ ಇದೇನು ಧಾರ್ಮಿಕ ತಾರತಮ್ಯ ಎಂದು ಅಮಲಾ ಪೌಲ್ ಸಿಟ್ಟಿಗೆದ್ದಿದ್ದಾರೆ. ಶೀಘ್ರದಲ್ಲೇ ಈ ಧಾರ್ಮಿಕ ತಾರತಮ್ಯ ದೂರವಾಗಲಿ ಎಂದು ಬಯಸಿದ್ದಾರೆ. ಧರ್ಮದ ಆಧಾರದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ದಿನ ಬರಲಿ ಎಂದು ಬಯಸಿದ್ದಾರೆ ಎಂದರು.

ಅಮಲಾಪಾಲ್ ದರ್ಶನ ನಿರಾಕರಿಸಿದ ನಂತರ ಕೇರಳದ ಎರ್ನಾಕುಳಂ ಮಹಾದೇವ ದೇವಸ್ಥಾನ ಮತ್ತೊಮ್ಮೆ ಸುದ್ದಿಯಾಗಿದೆ. ದೇವಸ್ಥಾನದಲ್ಲಿ ಶಿಷ್ಟಾಚಾರ ಪಾಲಿಸಿದ್ದಾರೆ. ಈ ದೇವಸ್ಥಾನದಲ್ಲಿ ಬೇರೆ ಧರ್ಮದವರಿಗೆ ಪ್ರವೇಶವಿಲ್ಲ ಎನ್ನಲಾಗಿದೆ. ದೇವಸ್ಥಾನಗಳು ಮಾತ್ರವಲ್ಲ ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಈ ವಿಚಾರವಾಗಿ ಅಮಲಾ ಪೌಲ್ ಮಾತನಾಡಿದರೆ ಉತ್ತಮ ಎಂದು ಕೆಲ ನೆಟ್ಟಿಗರು ಅಮಲಾ ಪೌಲ್ ಗೆ ಕೌಂಟರ್ ನೀಡುತ್ತಿದ್ದಾರೆ.

ಮದುವೆಯ ನಂತರ ಸಾಮಾನ್ಯವಾಗಿ ಹೀರೋಯಿನ್ ಆಗುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಅಮಲಾ ಪೌಲ್ ಅವರಂತಹ ಕೆಲವೇ ನಟಿಯರು ಮದುವೆಯಾಗಿ, ವಿಚ್ಛೇದನದ ನಂತರವೂ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ.
Religious Discrimination still exists actor Amala Paul claims entry Denied at Kerala Temple.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm