ಬ್ರೇಕಿಂಗ್ ನ್ಯೂಸ್
18-01-23 02:03 pm Source: news18 ಸಿನಿಮಾ
ಬಹುಭಾಷಾ ನಟಿ ಅಮಲಾ ಪೌಲ್ಗೆ ಎರ್ನಾಕುಳಂನಲ್ಲಿ ಕಹಿ ಅನುಭವವಾಗಿದೆ. ದೇವಾಲಯದ ಅಧಿಕಾರಿಗಳು ಅವರನ್ನು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ. ಇದಕ್ಕೆ ನಟಿ ಪ್ರತಿಕ್ರಿಯಿಸಿದ್ದಾರೆ.ಕೇರಳದ ಎರ್ನಾಕುಳಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನದ ದೇವರ ದರ್ಶನಕ್ಕೆ ಬಂದ ಅಮಲಾ ಪೌಲ್ ಅವರನ್ನು ದೇವಾಲಯದ ಅಧಿಕಾರಿಗಳು ತಡೆದರು. ಅಮಲಾ ಪೌಲ್ ಕ್ರಿಶ್ಚಿಯನ್ ಆಗಿದ್ದರಿಂದ ದೇವಸ್ಥಾನದ ಅಧಿಕಾರಿಗಳು ಅವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಲಿಲ್ಲ.
ಕೇರಳದ ಹಲವು ದೇವಾಲಯಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವಿಯ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಇದಲ್ಲದೆ ಅವರನ್ನು ಹೊರಗಿನಿಂದಲೇ ದೇವರನ್ನು ನೋಡಿ ಹೋಗುವಂತೆ ಹೇಳಲಾಯಿತು. ದೇವಿಯ ದರ್ಶನ ಸಿಗದಿದ್ದರೂ ಸಂತೃಪ್ತಿಯಿಂದ ಮರಳುತ್ತಿದ್ದೇನೆ ಎಂದು ಅಮಲಾ ಪೌಲ್ ದೇವಸ್ಥಾನದ ಸಂದರ್ಶಕರ ನೋಂದಣಿಯಲ್ಲಿ ತಮ್ಮ ನಿರಾಸೆಯನ್ನು ತಿಳಿಸಿದ್ದಾರೆ.

2023ರಲ್ಲೂ ಇದೇನು ಧಾರ್ಮಿಕ ತಾರತಮ್ಯ ಎಂದು ಅಮಲಾ ಪೌಲ್ ಸಿಟ್ಟಿಗೆದ್ದಿದ್ದಾರೆ. ಶೀಘ್ರದಲ್ಲೇ ಈ ಧಾರ್ಮಿಕ ತಾರತಮ್ಯ ದೂರವಾಗಲಿ ಎಂದು ಬಯಸಿದ್ದಾರೆ. ಧರ್ಮದ ಆಧಾರದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ದಿನ ಬರಲಿ ಎಂದು ಬಯಸಿದ್ದಾರೆ ಎಂದರು.

ಅಮಲಾಪಾಲ್ ದರ್ಶನ ನಿರಾಕರಿಸಿದ ನಂತರ ಕೇರಳದ ಎರ್ನಾಕುಳಂ ಮಹಾದೇವ ದೇವಸ್ಥಾನ ಮತ್ತೊಮ್ಮೆ ಸುದ್ದಿಯಾಗಿದೆ. ದೇವಸ್ಥಾನದಲ್ಲಿ ಶಿಷ್ಟಾಚಾರ ಪಾಲಿಸಿದ್ದಾರೆ. ಈ ದೇವಸ್ಥಾನದಲ್ಲಿ ಬೇರೆ ಧರ್ಮದವರಿಗೆ ಪ್ರವೇಶವಿಲ್ಲ ಎನ್ನಲಾಗಿದೆ. ದೇವಸ್ಥಾನಗಳು ಮಾತ್ರವಲ್ಲ ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಈ ವಿಚಾರವಾಗಿ ಅಮಲಾ ಪೌಲ್ ಮಾತನಾಡಿದರೆ ಉತ್ತಮ ಎಂದು ಕೆಲ ನೆಟ್ಟಿಗರು ಅಮಲಾ ಪೌಲ್ ಗೆ ಕೌಂಟರ್ ನೀಡುತ್ತಿದ್ದಾರೆ.

ಮದುವೆಯ ನಂತರ ಸಾಮಾನ್ಯವಾಗಿ ಹೀರೋಯಿನ್ ಆಗುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಅಮಲಾ ಪೌಲ್ ಅವರಂತಹ ಕೆಲವೇ ನಟಿಯರು ಮದುವೆಯಾಗಿ, ವಿಚ್ಛೇದನದ ನಂತರವೂ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ.
Religious Discrimination still exists actor Amala Paul claims entry Denied at Kerala Temple.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm