ಬ್ರೇಕಿಂಗ್ ನ್ಯೂಸ್
18-01-23 02:03 pm Source: news18 ಸಿನಿಮಾ
ಬಹುಭಾಷಾ ನಟಿ ಅಮಲಾ ಪೌಲ್ಗೆ ಎರ್ನಾಕುಳಂನಲ್ಲಿ ಕಹಿ ಅನುಭವವಾಗಿದೆ. ದೇವಾಲಯದ ಅಧಿಕಾರಿಗಳು ಅವರನ್ನು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ. ಇದಕ್ಕೆ ನಟಿ ಪ್ರತಿಕ್ರಿಯಿಸಿದ್ದಾರೆ.ಕೇರಳದ ಎರ್ನಾಕುಳಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನದ ದೇವರ ದರ್ಶನಕ್ಕೆ ಬಂದ ಅಮಲಾ ಪೌಲ್ ಅವರನ್ನು ದೇವಾಲಯದ ಅಧಿಕಾರಿಗಳು ತಡೆದರು. ಅಮಲಾ ಪೌಲ್ ಕ್ರಿಶ್ಚಿಯನ್ ಆಗಿದ್ದರಿಂದ ದೇವಸ್ಥಾನದ ಅಧಿಕಾರಿಗಳು ಅವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಲಿಲ್ಲ.
ಕೇರಳದ ಹಲವು ದೇವಾಲಯಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವಿಯ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಇದಲ್ಲದೆ ಅವರನ್ನು ಹೊರಗಿನಿಂದಲೇ ದೇವರನ್ನು ನೋಡಿ ಹೋಗುವಂತೆ ಹೇಳಲಾಯಿತು. ದೇವಿಯ ದರ್ಶನ ಸಿಗದಿದ್ದರೂ ಸಂತೃಪ್ತಿಯಿಂದ ಮರಳುತ್ತಿದ್ದೇನೆ ಎಂದು ಅಮಲಾ ಪೌಲ್ ದೇವಸ್ಥಾನದ ಸಂದರ್ಶಕರ ನೋಂದಣಿಯಲ್ಲಿ ತಮ್ಮ ನಿರಾಸೆಯನ್ನು ತಿಳಿಸಿದ್ದಾರೆ.

2023ರಲ್ಲೂ ಇದೇನು ಧಾರ್ಮಿಕ ತಾರತಮ್ಯ ಎಂದು ಅಮಲಾ ಪೌಲ್ ಸಿಟ್ಟಿಗೆದ್ದಿದ್ದಾರೆ. ಶೀಘ್ರದಲ್ಲೇ ಈ ಧಾರ್ಮಿಕ ತಾರತಮ್ಯ ದೂರವಾಗಲಿ ಎಂದು ಬಯಸಿದ್ದಾರೆ. ಧರ್ಮದ ಆಧಾರದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ದಿನ ಬರಲಿ ಎಂದು ಬಯಸಿದ್ದಾರೆ ಎಂದರು.

ಅಮಲಾಪಾಲ್ ದರ್ಶನ ನಿರಾಕರಿಸಿದ ನಂತರ ಕೇರಳದ ಎರ್ನಾಕುಳಂ ಮಹಾದೇವ ದೇವಸ್ಥಾನ ಮತ್ತೊಮ್ಮೆ ಸುದ್ದಿಯಾಗಿದೆ. ದೇವಸ್ಥಾನದಲ್ಲಿ ಶಿಷ್ಟಾಚಾರ ಪಾಲಿಸಿದ್ದಾರೆ. ಈ ದೇವಸ್ಥಾನದಲ್ಲಿ ಬೇರೆ ಧರ್ಮದವರಿಗೆ ಪ್ರವೇಶವಿಲ್ಲ ಎನ್ನಲಾಗಿದೆ. ದೇವಸ್ಥಾನಗಳು ಮಾತ್ರವಲ್ಲ ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಈ ವಿಚಾರವಾಗಿ ಅಮಲಾ ಪೌಲ್ ಮಾತನಾಡಿದರೆ ಉತ್ತಮ ಎಂದು ಕೆಲ ನೆಟ್ಟಿಗರು ಅಮಲಾ ಪೌಲ್ ಗೆ ಕೌಂಟರ್ ನೀಡುತ್ತಿದ್ದಾರೆ.

ಮದುವೆಯ ನಂತರ ಸಾಮಾನ್ಯವಾಗಿ ಹೀರೋಯಿನ್ ಆಗುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಅಮಲಾ ಪೌಲ್ ಅವರಂತಹ ಕೆಲವೇ ನಟಿಯರು ಮದುವೆಯಾಗಿ, ವಿಚ್ಛೇದನದ ನಂತರವೂ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ.
Religious Discrimination still exists actor Amala Paul claims entry Denied at Kerala Temple.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm