ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm