ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm