ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm