ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.
2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.
ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.
ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm