ಬ್ರೇಕಿಂಗ್ ನ್ಯೂಸ್
25-01-23 03:05 pm Source: news18 ಸಿನಿಮಾ
ಶೀಘ್ರದಲ್ಲೇ ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗಲಿದೆಯಂತೆ. ಮೊದಲ ಗೆಸ್ಟ್ ಆಗಿ ನಟ ರಿಷಬ್ ಶೆಟ್ಟಿ ಬರಲಿದ್ದಾರಂತೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ರಮೇಶ್ ಅವರು ನಡೆಸಿಕೊಡುತ್ತಾರೆ. ಕಾರ್ಯಕ್ರಮದಲ್ಲಿ ಸಾಧಕರ ಸ್ಪೂರ್ತಿದಾಯಕ ಜೀವನ ಕಥೆಗಳನ್ನು ತೋರಿಸಲಾಗುತ್ತೆ.
ಕಾಂತಾರ ಮೂಲಕ ರಿಷಬ್ ಶೆಟ್ಟಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಅದಕ್ಕೆ ಅವರನ್ನೇ ಈ ಬಾರಿ ಮೊದಲ ಗೆಸ್ಟ್ ಆಗಿ ಕರೆಸಬೇಕು ಎಂದು ಜನ ಹೇಳ್ತಾ ಇದ್ದಾರೆ. ರಿಷಬ್ ನಿರ್ದೇಶಕರಾಗಿ 7 ವರ್ಷ ಆಗಿದೆ. 7 ವರ್ಷದಲ್ಲಿ ಅವರು ನಡೆದು ಬಂದ ಹಾದಿಯನ್ನು ಜನ ನೋಡಲು ಇಷ್ಟ ಪಡುತ್ತಿದ್ದಾರೆ. ಅದಕ್ಕೆ ರಿಷಬ್ ಶೆಟ್ಟಿ ಗೆಸ್ಟ್ ಆಗಿ ಬರಲಿದ್ದಾರಂತೆ ಎಂದು ಜನ ಹೇಳ್ತಾ ಇದ್ದಾರೆ.

ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ತೆಗೆಯಲು ರೆಡಿಯಾಗಿದ್ದಾರೆ. ಅದಕ್ಕೆ ರಿಷಬ್ ಹಿನ್ನೆಲೆ, ಅವರ ಸ್ನೇಹಿತರು, ಅವರು ಓದಿದ್ದು ಎಲ್ಲಿ ಎಂದು ಜನ ತಿಳಿದುಕೊಳ್ಳಲು ಕುತೂಹಲರಾಗಿದ್ದಾರೆ. ಈಗಾಗಲೇ 4 ವೀಕೆಂಡ್ ವಿತ್ ರಮೇಶ್ ಸೀಸನ್ಗಳು ಮುಗಿದಿವೆ. 4 ಸೀಸನ್ಗಳಲ್ಲಿ ಹಲವಾರು ಸಾಧಕರ ಬಗ್ಗೆ ನಮಗೆ ತೋರಿಸಿ ಕೊಟ್ಟಿದ್ದಾರೆ. ಸಾಧನೆ ಮಾಡಿ ಹೆಸರು ಮಾಡಿರುವವರ ಜೀವನ ಹಾದಿ ಅಷ್ಟೊಂದು ಸುಲಭವಾಗಿಲ್ಲ ಎಂದು ತಿಳಿಸಿಕೊಟ್ಟಿದ್ದಾರೆ.


2014 ಆಗಸ್ಟ್ 2 ರಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಶುರುವಾಗಿತ್ತು. ಈವರೆಗೆ 104 ಎಪಿಸೋಡ್ ಗಳನ್ನು ಮಾಡಲಾಗಿದೆ. ಸಾಧಕರನ್ನು ಆಹ್ವಾನಿಸಿ ಅವರ ಜೀವನದ ಕಥೆಯನ್ನು ಹೇಳಲಾಗುತ್ತದೆ. ಅವರಿಗೆ ಹತ್ತಿರವಾದ ಜನರನ್ನು ಕರೆಸಲಾಗುತ್ತೆ. ಬೆಂಗಳೂರಿನ ಚಿಕ್ಕಲಸಂದ್ರ ಪ್ರದೇಶದಲ್ಲಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗುತ್ತಿದೆ. ಮೊದಲ ಸೀಸನ್ ಆಗಸ್ಟ್ 2, 2014 ರಂದು ಪ್ರಸಾರವಾಯಿತು, ನಟ ಪುನೀತ್ ರಾಜ್ ಕುಮಾರ್ ಮೊದಲ ಆಹ್ವಾನಿತರಾಗಿದ್ದರು.
Zee Kannada Weekend with Ramesh Program start soon First Guest is Rishabh Shetty.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm