ಬ್ರೇಕಿಂಗ್ ನ್ಯೂಸ್
19-10-20 12:39 pm Bangalore Correspondent ಸಿನಿಮಾ
ಬೆಂಗಳೂರು, ಅಕ್ಟೋಬರ್ 19: ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪರ ಪ್ರಚಾರಕ್ಕಿಳಿದಿದ್ದ ನಟಿ ಅಮೂಲ್ಯ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆರ್.ಆರ್. ನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಪತಿ ಜಗದೀಶ್, ಮಾವ ಮಾಜಿ ಕಾರ್ಪೊರೇಟರ್ ಜಿ.ಎಚ್. ರಾಮಚಂದ್ರ ಜೊತೆ ಬಿಜೆಪಿ ಸೇರಿದ್ದಾರೆ.
ರಾಜರಾಜೇಶ್ವರಿ ನಗರದ ಜಿ.ಎಚ್. ರಾಮಚಂದ್ರ ಮನೆಯಲ್ಲೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜಿ.ಎಚ್. ರಾಮಚಂದ್ರ ಪರವಾಗಿ ಅಮೂಲ್ಯ ಬೀದಿಗಿಳಿದು ಪ್ರಚಾರ ನಡೆಸಿದ್ದರು. ಆದರೆ, ಚುನಾವಣೆ ಸೋತ ಬಳಿಕ ಪಕ್ಷದ ಚಟುವಟಿಕೆಯಲ್ಲಿ ಅಮೂಲ್ಯ ಕಾಣಿಸಿಕೊಂಡಿರಲಿಲ್ಲ.
ಆಬಳಿಕ ಪತಿ ಜಗದೀಶ್ ಜೊತೆಗೆ ರಾಜರಾಜೇಶ್ವರಿ ನಗರದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈಗ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ಸಕ್ರಿಯವಾಗುವ ದೂರಾಲೋಚನೆ ಇಟ್ಟುಕೊಂಡು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಅಮೂಲ್ಯಗೆ ಪಕ್ಷದಲ್ಲಿ ಸ್ಥಾನಮಾನ ಸಿಗುವ ಸಾಧ್ಯತೆಯಿದೆ.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:34 pm
Mangalore Correspondent
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
Mangalore accident in Bantwal: ಮಂಚಿ ಬಳಿ ಹಿಟ್...
20-05-24 08:47 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm