ಬ್ರೇಕಿಂಗ್ ನ್ಯೂಸ್
31-01-23 01:11 pm Source: news18 ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ 'ಎಮರ್ಜೆನ್ಸಿ' ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಟಿ ಯಾವಾಗಲೂ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗಲೂ ನಟಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ಎಮರ್ಜೆನ್ಸಿ' ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಮಾಡಿದ ನಂತರ ಕಂಗನಾ ಈಗ ಮತ್ತೊಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಸಿನಿಮಾ ಬಗ್ಗೆ ಒಂದು ಪ್ರಮುಖ ಅಪ್ಡೇಟ್ ಹೊರಬಿದ್ದಿದೆ.
ನಟಿ ಕಂಗನಾ ರಣಾವತ್ ಈಗ ಚಂದ್ರಮುಖಿ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಕಂಗನಾ ರಣಾವತ್ ಅವರು ಚಂದ್ರಮುಖಿ 2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.
'ನಾನು ಕಲಾ ಮಾಸ್ಟರ್ಜಿ ಅವರೊಂದಿಗೆ ಚಂದ್ರಮುಖಿ 2 ಸಿನಿಮಾದ ಕ್ಲೈಮ್ಯಾಕ್ಸ್ ಹಾಡನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದ್ದೇನೆ. ಈ ಹಾಡನ್ನು ಗೋಲ್ಡನ್ ಗ್ಲೋಬ್ ವಿಜೇತ ಶ್ರೀ ಎಂಎಂ ಕೀರವಾಣಿ ಜಿ ಅವರು ಸಂಯೋಜಿಸಿದ್ದಾರೆ. ಶ್ರೀ ಪಿ. ವಾಸು ಈ ಸಿನಿಮಾ ನಿರ್ದೇಶಿಸಿದ್ದಾರೆ ಎಂದು ಬರೆದಿದ್ದಾರೆ. ಚಂದ್ರಮುಖಿಯು ಮಲಯಾಳಂ ಸಿನಿಮಾ ಮಣಿಚಿತ್ರತಾಳು ರೀಮೇಕ್ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ಭೂಲ್ ಭುಲೈಯಾ ಎಂದು ರಿಮೇಕ್ ಆಯಿತು. ಇದರಲ್ಲಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ.
ಚಂದ್ರಮುಖಿ 2 ಪಿ. ವಾಸು ನಿರ್ದೇಶಿಸಿದ್ದಾರೆ. ಚಂದ್ರಮುಖಿ ಪಾತ್ರಕ್ಕಾಗಿ ಕಂಗನಾ ತುಂಬಾ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಮೊಲದ ಭಾಗ ಚಂದ್ರಮುಖಿಯಲ್ಲಿ ಜ್ಯೋತಿಕಾ, ರಜನೀಕಾಂತ್ ನಟಿಸಿದ್ದರು. ಈ ಸಿನಿಮಾದಲ್ಲಿ ಕಾಂಚನಾ ನಟ ರಾಘವ್ ಲಾರೆನ್ಸ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ರಜನೀಕಾಂತ್ ನಟಿಸುತ್ತಾರಾ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ.
kangana Ranaut Rehearses for Climax Song in Chandramukhi 2.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm