ಬ್ರೇಕಿಂಗ್ ನ್ಯೂಸ್
31-01-23 01:11 pm Source: news18 ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ 'ಎಮರ್ಜೆನ್ಸಿ' ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಟಿ ಯಾವಾಗಲೂ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗಲೂ ನಟಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ಎಮರ್ಜೆನ್ಸಿ' ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಮಾಡಿದ ನಂತರ ಕಂಗನಾ ಈಗ ಮತ್ತೊಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಸಿನಿಮಾ ಬಗ್ಗೆ ಒಂದು ಪ್ರಮುಖ ಅಪ್ಡೇಟ್ ಹೊರಬಿದ್ದಿದೆ.
ನಟಿ ಕಂಗನಾ ರಣಾವತ್ ಈಗ ಚಂದ್ರಮುಖಿ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಕಂಗನಾ ರಣಾವತ್ ಅವರು ಚಂದ್ರಮುಖಿ 2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.


'ನಾನು ಕಲಾ ಮಾಸ್ಟರ್ಜಿ ಅವರೊಂದಿಗೆ ಚಂದ್ರಮುಖಿ 2 ಸಿನಿಮಾದ ಕ್ಲೈಮ್ಯಾಕ್ಸ್ ಹಾಡನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದ್ದೇನೆ. ಈ ಹಾಡನ್ನು ಗೋಲ್ಡನ್ ಗ್ಲೋಬ್ ವಿಜೇತ ಶ್ರೀ ಎಂಎಂ ಕೀರವಾಣಿ ಜಿ ಅವರು ಸಂಯೋಜಿಸಿದ್ದಾರೆ. ಶ್ರೀ ಪಿ. ವಾಸು ಈ ಸಿನಿಮಾ ನಿರ್ದೇಶಿಸಿದ್ದಾರೆ ಎಂದು ಬರೆದಿದ್ದಾರೆ. ಚಂದ್ರಮುಖಿಯು ಮಲಯಾಳಂ ಸಿನಿಮಾ ಮಣಿಚಿತ್ರತಾಳು ರೀಮೇಕ್ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ಭೂಲ್ ಭುಲೈಯಾ ಎಂದು ರಿಮೇಕ್ ಆಯಿತು. ಇದರಲ್ಲಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ.


ಚಂದ್ರಮುಖಿ 2 ಪಿ. ವಾಸು ನಿರ್ದೇಶಿಸಿದ್ದಾರೆ. ಚಂದ್ರಮುಖಿ ಪಾತ್ರಕ್ಕಾಗಿ ಕಂಗನಾ ತುಂಬಾ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಮೊಲದ ಭಾಗ ಚಂದ್ರಮುಖಿಯಲ್ಲಿ ಜ್ಯೋತಿಕಾ, ರಜನೀಕಾಂತ್ ನಟಿಸಿದ್ದರು. ಈ ಸಿನಿಮಾದಲ್ಲಿ ಕಾಂಚನಾ ನಟ ರಾಘವ್ ಲಾರೆನ್ಸ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ರಜನೀಕಾಂತ್ ನಟಿಸುತ್ತಾರಾ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ.
kangana Ranaut Rehearses for Climax Song in Chandramukhi 2.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm