ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm