ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.


ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm