ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.


ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm