ಬ್ರೇಕಿಂಗ್ ನ್ಯೂಸ್
10-02-23 01:22 pm Source: news18 ಸಿನಿಮಾ
ಕೋಝಿಕ್ಕೋಡ್ ನಗರ ಪೊಲೀಸ್ ಠಾಣೆಯಲ್ಲಿ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ನ ಖ್ಯಾತ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಕ್ರೈಂ ನಂ.703/2022 ರಲ್ಲಿ ಹೆಸರಿಸಲ್ಪಟ್ಟಿದ್ದಾರೆ. ಕಾಪಿರೈಟ್ ಆ್ಯಕ್ಟ್ 1956ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅನುಮತಿ ಇಲ್ಲದೆ ಕಾಪಿ ಮಾಡಲಾಗಿದೆ
ಅರ್ಜಿದಾರರ ಪ್ರಕಾರ ವರಾಹರೂಪಂ ಹಾಡು ನವರಸಂ ಹಾಡಿನ ಅನಧಿಕೃತ ಕಾಪಿಯಾಗಿದೆ ಎಂದು ಹೇಳಲಾಗಿದೆ. ಮಾತೃಭೂಮಿ ಮುದ್ರಣ ಹಾಗೂ ಪ್ರಸರಣ ಕಂಪೆನಿ ಲಿಮಿಟೆಡ್ನ ಕಪ್ಪ ಟಿವಿಯಲ್ಲಿ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ನವರಸಂ ಹಾಡನ್ನು ಪರ್ಫಾರ್ಮ್ ಮಾಡಿದ್ದರು. ಆದರೆ ವರಾಹ ರೂಪಂ ಹಾಡಿನ ತಂಡ ಇದು ಒಂದು ಸ್ವತಂತ್ರ ರಚನೆಯಾಗಿದ್ದು ಯಾವುದನ್ನೂ ಕಾಪಿ ಮಾಡಿಲ್ಲ ಎಂದು ಹೇಳಿತ್ತು. ಆದರೆ ವಿವಾದ ಇನ್ನೂ ಕೊನೆಯಾಗಿಲ್ಲ.

ಇದು ಕಾಪಿ ಅಲ್ಲ, ಸ್ಫೂರ್ತಿ ಎಂದಿದ್ದ ಕಾಂತಾರ ತಂಡ
‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ನಡುವೆ ಇರುವ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಆದರೆ ‘ಇದು ಕಾಪಿ ಅಲ್ಲ, ಕೇವಲ ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದು ಅಜನೀಶ್ ಬಿ. ಲೋಕನಾಥ್ ಅವರು ಸಮಜಾಯಿಷಿ ನೀಡಿದ್ದರು.

ಮ್ಯೂಸಿಕ್ ಆ್ಯಪ್ಗಳಿಂದ ಡಿಲೀಟ್ ಮಾಡಿದ್ದ ಹಾಡು
ಮ್ಯೂಸಿಕ್ ಆ್ಯಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಕಾಪಿ ರೈಟ್ ಎನ್ನುವುದು ಸೂಕ್ಷ್ಮ ಸಂಗತಿ. ಹಾಡು, ಕಂಟೆಂಟ್ಗಳು ಕಾಪಿ ಆದಾಗ ಅದರ ಬಗ್ಗೆ ಎಚ್ಚರಿಕೆಯನ್ನೂ ನೀಡಲಾಗುತ್ತದೆ. ಹಾಡನ್ನು ಪ್ಲೇ ಮಾಡದಂತೆ ಕೋರ್ಟ್ ಆದೇಶಿಸಿದ ಕೆಲವು ದಿನಗಳ ನಂತರ ಈಗ ಹಾಡನ್ನು ಎಲ್ಲೆಡೆ ಡಿಲೀಟ್ ಮಾಡಲಾಗಿತ್ತು.
ಕೇರಳದ ಸ್ಥಳೀಯ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿ ಹಾಡನ್ನು ಬಳಸದಂತೆ ಕಾಂತಾರ ತಂಡಕ್ಕೆ ಆದೇಶ ಹೊರಡಿಸಿತ್ತು. ಈಗ ಈ ಆದೇಶಕ್ಕೆ ಚಿತ್ರತಂಡ ತಲೆಬಾಗಿದ್ದು ಯೂಟ್ಯೂಬ್, ಮ್ಯೂಸಿಕ್ ಆ್ಯಪ್ಗಳಾದ ಸಾವನ್, ಗಾನ ಮೊದಲಾದ ಪ್ಲಾಟ್ಫಾರ್ಮ್ಗಳಿಂದ ಈ ಸಾಂಗ್ ಡಿಲೀಟ್ ಮಾಡಲಾಗಿತ್ತು.
Kantara makers get Anticipatory Bail told not to Exhibit Song Varaharoopam Song.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm