ಬ್ರೇಕಿಂಗ್ ನ್ಯೂಸ್
11-02-23 01:45 pm Source: news18 ಸಿನಿಮಾ
ರಿಷಬ್ ಶೆಟ್ಟಿ ಕಥೆ ಬರೆದು ನಿರ್ದೇಶಿಸಿದ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಕ್ಸಸ್ ಆಗ್ತಿದ್ದಂತೆ ಅದರ ಸೀಕ್ವೆಲ್ ಚರ್ಚೆ ಶುರುವಾಯಿತು. ಕಾಂತಾರ ಸಿನಿಮಾ 16 ಕೋಟಿ ಬಜೆಟ್ನಲ್ಲಿ ಸಿದ್ಧವಾಗಿ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ರಿಷಬ್ ಅವರೇ ಹೇಳಿದಂತೆ ಸಿನಿಮಾ ರಿಲೀಸ್ ಆದ ಎಲ್ಲ ಭಾಷೆಗಳಲ್ಲಿ ಬಹುತೇಕ ಒಂದೇ ರೀತಿ ಲಾಭ ಗಳಿಸಿದೆ.
ಇದೀಗ ಕಾಂತಾರ ಪಾರ್ಟ್ 2 ಸಿನಿಮಾ ಬಗ್ಗೆ ರಿಷಬ್ ಮಾತನಾಡಿದ್ದಾರೆ. ಕಾಂತಾರ ಸಿನಿಮಾದ ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಬರುತ್ತೆ ಎಂದು ಈಗಾಗಲೇ ನಟ ಹೇಳಿದ್ದಾರೆ.ಕಾಂತಾರ 2 ಬಗ್ಗೆ ಈಗಾಗಲೇ ಟ್ರೈಲರ್ ಕೂಡ ಮಾಡಿದ್ದಾರೆ. ಕಾಂತಾರ ಸಿನಿಮಾದ ಪ್ರೀಕ್ವೆಲ್ ಮಾಡೋದು ನಿಜ ಎಂದು ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಕಾಂತಾರ ಪ್ರೀಕ್ವೆಲ್ ಬಗ್ಗೆ ಈಗಾಗಲೇ ಹಲವು ಪ್ರಶ್ನೆಗಳು ಹುಟ್ಟುತ್ತಿವೆ. ಪ್ರೀಕ್ವೆಲ್ನಲ್ಲಿ ಆ ಪ್ರಶ್ನೆಗಳಿಗೆ ಉತ್ತರವು ಸಿಗಬಹುದು ಸಿಗದೆಯೂ ಇರಬಹುದು. ಹೊಸ ಪ್ರಶ್ನೆಯನ್ನು ಹುಟ್ಟುಹಾಕಬಹುದು ಎಂದು ಹಿಂಟ್ ಕೊಟ್ಟಿದ್ದಾರೆ ರಿಷಬ್.



ಇತ್ತೀಚೆಗೆ ಕಾಂತಾರ ಸಿನಿಮಾದ 100 ದಿನಗಳ ಸಂಭ್ರಮ ನಡೆದಿತ್ತು. ಈ ಸ್ನೇಹಕೂಟದಲ್ಲಿ ಚಿತ್ರತಂಡದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ತ್ರತಂಡ ಕಾಂತಾರ ಸಿನಿಮಾ ಮಾಡಿದ ನಂತರ ಕೋಲವನ್ನೂ ಕೊಟ್ಟಿತ್ತು. ಇದರಲ್ಲಿ ಕಾಂತಾರ 2 ಸಿನಿಮಾ ಮಾಡುವ ಅನುಮತಿಯನ್ನೂ ಕೇಳಲಾಗಿತ್ತು.
Kantara Movie Prequel part 2 Trailer Ready says Rishab Shetty Director.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm