ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm