ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
09-12-25 11:55 am
Udupi Correspondent
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
09-12-25 11:58 am
Mangalore Correspondent
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm