ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm