ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm