ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am