ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.
ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm