ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm