ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm