ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm