ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm