ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm