ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm