ಬ್ರೇಕಿಂಗ್ ನ್ಯೂಸ್
06-03-23 02:52 pm Source: news18 ಸಿನಿಮಾ
ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರು ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲಿದ್ದಾರೆ. ಈ ಎಕ್ಸೈಟಿಂಗ್ ಸುದ್ದಿ ವೈರಲ್ ಆಗಿತ್ತು. ಆದರೆ ಈ ಅಧಿಕೃತವಾಗಿದೆ. ಎನ್ಟಿಆರ್ 30ಯಲ್ಲಿ ನಟಿ ಜಾನ್ವಿ ಕಪೂರ್ ಅವರು ನಟಿಸಲಿದ್ದಾರೆ. ಇದರ ಫಸ್ಟ್ಲುಕ್ ನಟಿ ಶೇರ್ ಮಾಡಿದ್ದಾರೆ. ಇದರಲ್ಲಿ ಜಾನ್ವಿ ಗುಲಾಬಿ ಬಣ್ಣದ ಬ್ಲೌಸ್ ಧರಿಸಿರುವುದನ್ನು ಕಾಣಬಹುದು.
ನಟಿ ಅತ್ಯಂತ ಸಿಂಪಲ್ ಸೀರೆ ಉಟ್ಟುಕೊಂಡು ನದಿ ತೀರದಲ್ಲಿ ಕುಳಿತಿರುವ ಸುಂದರವಾದ ದೃಶ್ಯವನ್ನು ಈ ಫೋಟೋದಲ್ಲಿ ಕಾಣಬಹುದು. ಈ ಫಸ್ಟ್ಲುಕ್ ವೈರಲ್ ಆಗಿದೆ. ಜಾನ್ವಿ ಕಪೂರ್ ಅವರು ಈ ಪ್ರಾಜೆಕ್ಟ್ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲಿದ್ದಾರೆ. ಇದು ಜಾನ್ವಿ ಕಪೂರ್ ಅವರ ಮೊದಲ ಸೌತ್ ಸಿನಿಮಾ.



ಜಾನ್ವಿ ಅವರ ತಾಯಿ ಶ್ರೀದೇವಿ ಅವರು ಬಾಲಿವುಡ್ ನಟಿಯಾಗಿ ಮಿಂಚುವ ಮುನ್ನ ಸೌತ್ನ ನೆಚ್ಚಿನ ನಟಿಯಾಗಿದ್ದರು. ತಮಿಳಿನಲ್ಲಿ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಆದರೆ ಜಾನ್ವಿ ಸೌತ್ ಡಿಬಟ್ ಸಿನಿಮಾ ಕಾಲಿವುಡ್ನಲ್ಲಿ ಮಾಡುತ್ತಿಲ್ಲ. ಬದಲಾಗಿ ಟಾಲಿವುಡ್ನಲ್ಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಟಿಯ ತಂದೆ, ನಿರ್ಮಾಪಕ ಬೋನಿ ಕಪೂರ್ ಮೊದಲೇ ಹಿಂಟ್ ಕೊಟ್ಟಿದ್ದರು. ಜಾನ್ವಿ ಕಪೂರ್ ಅವರು ಬಾಲಿವುಡ್ನಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಇದೀಗ ಸೌತ್ ಡಿಬಟ್ಗೆ ರೆಡಿಯಾಗಿದ್ದು ಸೌತ್ ಪ್ರೇಕ್ಷಕರು ಎಕ್ಸೈಟ್ ಆಗಿದ್ದಾರೆ.
Janhvi Kapoor in Ntr30 shares first look from her south debut movie.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm