ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
07-01-26 03:07 pm
HK News Desk
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
07-01-26 01:53 pm
HK News Desk
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm